Advertisement

Tag: ಕಾಮೇಗೌಡ

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

Read More

ಹರಿದ ಅಂಗಿಯ ಮುದುಕ ತೋಡಿದ ಏಳು ಪುಣ್ಯದ ಕೆರೆಗಳು

ಹತ್ತಿರ ಹತ್ತಿರ ಎಂಬತ್ತು ವರ್ಷ ದಾಟಿರುವ ಹಳ್ಳಿಗಾಡಿನ ಈ ಬಡ ವೃದ್ಧ ಕಳೆದ ನಲವತ್ತು ವರ್ಷಗಳಿಂದ ಆಡು ಕುರಿ ಸಾಕಿ, ಅವುಗಳನ್ನು ಮಾರಿದ ಕಾಸಿಗೆ ಇನ್ನೊಂದಿಷ್ಟು ಕಾಸು ಕೂಡಿಸಿ, ಅದರ ಮೇಲೂ ಸಾಲ ಸೋಲ ಮಾಡಿ ತನ್ನ ಗ್ರಾಮದ ಹಿಂದಿರುವ ಕುಂದೂರು ಬೆಟ್ಟದ ಪಾದದಲ್ಲಿ ಏಳು ಕೆರೆಗಳನ್ನು ತೋಡಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ