Advertisement

Tag: ಕಾವ್ಯಶ್ರೀ ಮಹಾಗಾಂವಕರ

ಮುಸ್ಸಂಜೆಯ ಮಧುರವಾಗಿಸುವ ಪರಿ

ಅವರು ಅಪ್ಪನ ಚಡ್ಡಿ ದೋಸ್ತ್. ಅದೊಂದು ಕಾಲ್ ಇಡೀ ವಾತಾವರಣವನ್ನು ತಿಳಿಯಾಗಿಸಿತು. ಹೋದವರು ಹೋಗೇ ಬಿಟ್ಟರು. ಎಲ್ಲಿ ಹುಡುಕಿದರೂ ಸಿಗುವುದೂ ಇಲ್ಲ, ಹಿಂದಿರುಗಿ ಬರುವುದೂ ಇಲ್ಲ. ಆದರೆ ಇದ್ದವರು ಇನ್ನೂ ಇರಲೇ ಬೇಕಾದ ಅನಿವಾರ್ಯ. ತಮ್ಮ ಸಮಯ ಬರುವವರೆಗೆ… ಅದೂ ಇದ್ದಷ್ಟು ಕಾಲ ನೆಮ್ಮದಿಯಿಂದ ದಿನಗಳೆಯಬೇಕು ಎನಿಸಿ ಈ ರೀತಿ ಮಾಡಿದೆ. ಆದರೂ ಅಪ್ಪನ ಜೀವನೋತ್ಸಾಹ ಎಲ್ಲರಿಗೂ ಮಾದರಿಯಾಗುವಂತಿದೆ.
ಕಾವ್ಯಶ್ರೀ ಮಹಾಗಾಂವಕರ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ