Advertisement

Tag: ಕಿಶೂ ಬಾರ್ಕೂರು

“ಜೀವ ಕೊಡಲೇ? ಚಹ ಕುಡಿಯಲೇ?” ಕಾದಂಬರಿಯ ಒಂದು ಅಧ್ಯಾಯ

ಒಂದು ನಂಬರಿನ ಸೋಮಾರಿ. ಇವಳು ಸ್ವಲ್ಪ ಕೈಕಾಲುಗಳನ್ನ ಅಲುಗಾಡಿಸಿಕೊಂಡಿರಲಿ ಎಂದು ಡ್ಯಾಡಿ ಕೆಲಸದವರನ್ನು ಇಟ್ಟುಕೊಂಡಿರಲಿಲ್ಲ. ಆದರೆ ಮಾಡಿಟ್ಟದ್ದನ್ನುಣ್ಣುವ ಇವಳ ಗೀಳು ಬಿಡದು. ಅನ್ನ ಮತ್ತು ಮೀನುಸಾರು ಹೇಗೇಗೋ ಮಾಡಿಟ್ಟಿರುತ್ತಾಳೆ. ಅಡುಗೆಮನೆಯಲ್ಲಿ ಕೆಲಸ ಮಾಡುವಾಗಲೂ ಲಕ್ಷ್ಯ ಹೊರಗಿನ ಟೀವಿಯ ಮೇಲೆಯೇ. ಅಮ್ಮನ ಅಡುಗೆಗೆ ಅಸಹ್ಯಪಟ್ಟ ಡ್ಯಾಡಿ ದಿನವೂ ಹೊರಗೇ ಊಟ ಮಾಡುತ್ತಿರಬೇಕೆನ್ನುವ ಸಂದೇಹ ನನಗೆ.
ಇತ್ತೀಚೆಗಷ್ಟೇ ಜ್ಞಾನಪೀಠ ಪ್ರಶಸ್ತಿ ಪಡೆದ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಅವರ “ಜೀವ ಕೊಡಲೇ? ಚಹ ಕುಡಿಯಲೇ” ಕಾದಂಬರಿಯನ್ನು ಕಿಶೂ ಬಾರ್ಕೂರು ಕನ್ನಡಕ್ಕೆ ತಂದಿದ್ದು ಅದರ ಒಂದು ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ