Advertisement

Tag: ಕೃತಿ ಆರ್ ಪುರಪ್ಪೇಮನೆ

ಯಕ್ಷಗಾನದ ವಿಮರ್ಶೆಯಲ್ಲಿ ‘ಔಚಿತ್ಯ’ದ ಪ್ರಯೋಗಗಳು…

ಯಕ್ಷಗಾನದಲ್ಲಿ ಈ ಪೂರ್ಣತೆಯ ಅರ್ಥವನ್ನೇ ಔಚಿತ್ಯ ಪಡೆದುಕೊಳ್ಳುವುದಾದರೂ, ಇಲ್ಲಿ ನಿತ್ಯದ ಸಮಾಜದೊಂದಿಗೆ ವ್ಯವಹರಿಸುವ ಯಕ್ಷಗಾನವು ಬದಲಾಗುತ್ತಿರುವ ತನ್ನ ಸುತ್ತಮುತ್ತಲಿನ ಸಮಾಜದ ಕ್ರಮಗಳ ಜೊತೆಗೆ ಚೌಕಾಶಿ ಮಾಡುತ್ತಾ ವ್ಯವಹರಿಸಬೇಕಾಗುತ್ತದೆ. ಅಂದರೆ ಹಿಂದಿನ ಜೀವನ ಕ್ರಮದ ನಡಾವಳಿಗೂ ಮತ್ತು ಈಗಿನ ಸಮಾಜದ ಕ್ರಮಗಳಿಗೂ ಕಲಾಪ್ರಕಾರಗಳು ಒಂದು ಸೇತುವೆಯನ್ನು ಕಟ್ಟಿಕೊಳ್ಳುತ್ತಾ ಹೋಗಬೇಕಾಗುತ್ತದೆ. ಯಕ್ಷಗಾನದ ‘ಮೂಲ ಉದ್ದೇಶ’ ಪುರಾಣದ ಪ್ರಸರಣವಾಗಿರಲಿ, ಅಥವಾ ಪ್ರಸಂಗ ಪಠ್ಯವನ್ನು ಗಾನ, ನೃತ್ಯ ಮಾತಿನಲ್ಲಿ ಪ್ರೇಕ್ಷಕರಿಗೆ ತೋರಿಸುವುದಷ್ಟೇ ಆಗಿರಲಿ, ಅದು ಈಗಿನ ಕಾಲಕ್ಕೆ ಸಂವಹನವಾಗಬಹುದಾದ….

Read More

ಒಂದು ದಕ್ಷಾಧ್ವರ ಪ್ರದರ್ಶನದಲ್ಲಿ ಜಗನ್ಮಾತೆಯಾಗುವ ದಾಕ್ಷಾಯಿಣಿ

ಒಂದು ನಿರ್ದಿಷ್ಟ ಪಠ್ಯವು ಇವತ್ತಿನ ತನಕ ರಂಗದಲ್ಲಿ ವ್ಯಾಖ್ಯಾನಗೊಂಡ ಲೋಕದೃಷ್ಟಿಯೊಳಗೆ ಮತ್ತು ಒಂದು ಕಲಾರೂಪದ ಮಿತಿಯೊಳಗೇ ಹೇಗೆ ವಿಸ್ತಾರಗೊಳ್ಳುತ್ತದೆ ಎನ್ನುವುದನ್ನು ನೋಡದಿದ್ದರೆ ಪ್ರದರ್ಶನಕ್ಕೆ ನ್ಯಾಯ ಒದಗಿಸಿದಂತಾಗುವುದಿಲ್ಲ. ಒಂದು ಪಾತ್ರವನ್ನು ಹೇಗೆ ಆ ಮಿತಿಯೊಳಗೇ ಅನಾವರಣಗೊಳಿಸಿ, ಬೇರೆ ರೀತಿಯ ಅಸ್ಮಿತೆಯನ್ನು ಸ್ಥಾಪಿಸಬಹುದೆಂದು…

Read More

ನದಿಯಂತೆ ಸಾಗುವ ಕತೆಗಳಿಗೆ ಮೂಲದ ಹಂಗೇಕೆ

ಎಲ್ಲವನ್ನೂ ಒಂದು ವ್ಯಾಖ್ಯಾನಕ್ಕೆ ಬಗ್ಗಿಸುವುದು, ನಮ್ಮ ಅನುಭವಕ್ಕೆಲ್ಲ ಹೆಸರಿಡುವುದು, ಖಚಿತತೆಗೆ ತಹತಹಿಸುವುದು ಅಥವಾ ಎಲ್ಲದಕ್ಕೂ ಸ್ಥಿರವಾಗಿರುವ ಕಠಿಣವಾಗಿರುವ ಉತ್ತರವೇ ಬೇಕೆಂದು ನಮಗೆ ಅನ್ನಿಸುವುದು, ಬದಲಾಗುತ್ತಿರುವ ಸಮಾಜದ ಅತಂತ್ರತೆಯನ್ನು ನಿಭಾಯಿಸುವ ತಂತ್ರಗಾರಿಕೆ ಇರಬಹುದು. ಹಿಂದಿನದನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ನಮ್ಮ ಅಧಿಕಾರ, ಸ್ಥಾನವನ್ನು ಉಳಿಸಿಕೊಳ್ಳುವ ಬಯಕೆಯಾಗಿಯೂ ಬಂದಿರಬಹುದು.

Read More

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಯಾವುದೇ ರಂಗಪಠ್ಯ ಸಂಪ್ರದಾಯವಾಗುವುದು ಹೇಗೆ?

ಇತರ ಹಲವು ಪ್ರದರ್ಶನ ಕಲೆಗಳಂತೆ, ನಡೆ ಅಂದರೆ ನಿರ್ದಿಷ್ಟ ದಿನದ ‘ರಂಗಪಠ್ಯ’ ಸೃಷ್ಟಿಯಾಗುವುದು ಅದನ್ನು ಅಭ್ಯಸಿಸುವವರಿಂದ, ಅದರಲ್ಲಿ ತೊಡಗಿಸಿಕೊಂಡವರಿಂದ ಮತ್ತು ಅದರ ನಿರಂತರ ಅನುಕರಣೆಯಿಂದ ಸಂಪ್ರದಾಯವಾಗುತ್ತದೆ ಎಂದು ಇದು ಸೂಚಿಸುತ್ತದೆ. ತೊಡಗಿಕೊಂಡವರಲ್ಲಿ ಪ್ರೇಕ್ಷಕರೂ ಮುಖ್ಯವಾಗಿ ಸೇರುತ್ತಾರೆ. ಒಂದು ಕ್ರಿಯೆ ಕಲೆಯಾಗುವುದಕ್ಕೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ