Advertisement

Tag: ಕೃಷ್ಣಪ್ರಕಾಶ ಉಳಿತ್ತಾಯ

ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು

ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 

Read More

ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ಬಲಿಪ ಮಾರ್ಗ ಅಂಕಣ ಇಂದಿನಿಂದ

ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ಬಲಿಪನಾರಾಯಣ ಭಾಗವತರದ್ದು ಅಗ್ರ ಹೆಸರು. ತೆಂಕುತಿಟ್ಟಿನ ಮಾರ್ಗಪ್ರವರ್ತಕರೆಂದು ಗುರುತಿಸಿಕೊಂಡವರು. ‘ಭಾಗವತ’ನಿಗಿರಬೇಕಾದ ಜ್ಞಾನವನ್ನು ಮೈಗೂಡಿಸಿಕೊಂಡು ಮನ್ನಣೆಗೆ ಪಾತ್ರರಾದವರು. ಲೇಖಕ ಕೃಷ್ಣಪ್ರಕಾಶ ಉಳಿತ್ತಾಯ ಅವರು ಯಕ್ಷಗಾನದ ಹಿಮ್ಮೇಳ ಕಲಾವಿದರೂ ಆಗಿರುವುದರಿಂದ, ಹಿರಿಯ ಬಲಿಪನಾರಾಯಣ ಭಾಗವತರ ಜೀವನವನ್ನು ಅವರ ಭಾಗವತಿಕೆಯ ಮಾರ್ಗವನ್ನು ಹೆಚ್ಚು ಸಮರ್ಥವಾಗಿ ನಿರೂಪಿಸಬಲ್ಲರು. ಇಂದಿನಿಂದ ಅವರು ಬರೆಯುವ ಬಲಿಪ ಮಾರ್ಗ ಅಂಕಣ ಹದಿನೈದು ದಿನಗಳಿಗೊಮ್ಮೆ ಪ್ರಕಟವಾಗಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ