Advertisement

Tag: ಕೆಂಡಸಂಪಿಗೆ

ಬೆಂಗಳೂರಿನ “ಸ್ಮಶಾನ”ದ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಆಗಿನ್ನೂ ಶವ ವಾಹನ ಇರಲಿಲ್ಲ. ಬದಲಿಗೆ ಟ್ರಾಕ್ಟರ್, ಎತ್ತಿನ ಗಾಡಿ ಅಥವಾ ಜಟಕಾ ಗಾಡಿಯನ್ನು ಕೆಲವರು ಉಪಯೋಗಿಸಿದರೆ ಮತ್ತೆ ಸುಮಾರು ಜನ ಹೆಣ ಹೊತ್ತು ಹೋಗುವರು. ನಮ್ಮ ಕಾಲೋನಿಯ ಕೆಲವು ಕಾರ್ಮಿಕರು ಅವರದ್ದೇ ಒಂದು ಗುಂಪು ಮಾಡಿಕೊಂಡು ಯಾವುದಾದರೂ ಸಾವಿನ ಸುದ್ದಿ ಬಂದಕೂಡಲೇ ಶವ ಸಾಗಿಸಲು ಹೆಗಲು ಕೊಡಲು ಸಿದ್ಧರಿರುತ್ತಿದ್ದರು. ಚಟ್ಟ ಕಟ್ಟುವ ಸ್ಪೆಷಲಿಸ್ಟ್‌ಗಳೂ ಸಹ ಇದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ದಸರೆಯ ನಂತರದ ದರ್ಶನ!…: ಸುಮಾವೀಣಾ ಸರಣಿ

ಅದೇ ರಸ್ತೆಯಲ್ಲಿ ಮುಂದೆ ಬಂದರೆ ಸಿಂಧೂರ್ ಮತ್ತು ಶಾಹಿನ್ಸ್ ಬಟ್ಟೆ ಅಂಗಡಿಗಳು… ಅವರು ಗೊಂಬೆಗಳಿಗೆ ಉಡಿಸುತ್ತಿದ್ದ ಸೀರೆಗಳನ್ನು ನೋಡಿದರೂ ನೋಡದ ಹಾಗೆ ಮುಂದೆ ಸಾಗುವ ಕಾರ್ಯಕ್ರಮ. ಅಲ್ಲಿಗೆ ನಗರದ ಹೃದಯ ಭಾಗ ಚೌಕಿಗೆ ಬಂದು ಬಿಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ದೇವರ ಉತ್ಸವ, ಅಭಿಮಾನ, ಬಾಲ್ಯದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಮ್ಮೆ ನಾನು ನನ್ನ ಓರಗೆಯವ ಇದೇ ಕ್ರಿಕೆಟ್‌ ಕಾರಣಕ್ಕೆ ಜಗಳಕ್ಕೆ ಬಿದ್ದಿದ್ದೆವು. ನನಗೂ ಎಲ್ಲಿಲ್ಲದ ಕೋಪ ಬಂದು ಉಸಿರು ಕಟ್ಟುವಂತೆ ಅವನ ಕೊರಳಿಗೆ ಕೈ ಹಾಕಿ ಒಬ್ಬರನ್ನೊಬ್ಬರು ಬಿಗಿಯಾಗಿ ಹಿಡಿದುಕೊಂಡು ಹೊರಳಾಡುವಾಗ ಕರ್ಕೆಯ (ಹಸಿರು ಹುಲ್ಲು) ದಂಟು ನನ್ನ ಭುಜವನ್ನು ಗಾಯ ಮಾಡಿತ್ತು. ಅದರ ಮಾರ್ಕ್ ಈಗಲೂ ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ” ಇಂದಿನಿಂದ

ನನಗೆ ಇದು ಕನಸೊ ನನಸೊ ಎಂಬ ಸಂಶಯ ಶುರುವಾಯ್ತು! ಎಷ್ಟೋ ಜನರು ವಿದೇಶಕ್ಕೆ ಹೊಗಲೇಬೇಕು ಅಂತ ಗುದ್ದಾಡಿದರೂ ಅವರಿಗೆ ಅವಕಾಶ ಸಿಗೋದಿಲ್ಲ. ಆದರೆ ಈ ಅವಕಾಶ ನಾನು ಬೇಡ ಬೇಡ ಅಂದರೂ ನನ್ನನ್ನು ಹುಡುಕಿಕೊಂಡು ಬಂದಿತ್ತು. ಅಪಾಯಿಂಟ್ಮೆಂಟ್ ಲೆಟರ್ ಬರುವವರೆಗೂ ಯಾರಿಗೂ ಹೇಳೋದು ಬೇಡ ಅಂತ ನಿರ್ಧಾರ ಮಾಡಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ