Advertisement

Tag: ಕೆಂಡಸಂಪಿಗೆ

ಒಮಾಹಾದಲ್ಲಿ ಟೊಮೆಟೋ ಸಾರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಮ್ಮವರಲ್ಲಿ ಹೆಚ್ಚಿನವರು ಅಲ್ಲಿನವರಿಗೆ ತುಂಬಾ ಹೆದರುತ್ತೇವೆ. ಅಮೆರಿಕನ್ನರು ತುಂಬಾ superior ಅಂತ ನಮ್ಮವರು ಭಾವಿಸಿಬಿಡುತ್ತಾರೆ. ಅಲ್ಲಿಗೆ ಹೋದಾಗಲೆ ಅದು ಸುಳ್ಳು ಅಂತ ಗೊತ್ತಾಗುತ್ತದೆ. ಅವರೂ ಕೂಡ ನಮ್ಮಂತೆಯೇ ಮನುಷ್ಯರೇ, ಅವರಿಗೂ ತಮ್ಮ ದೈನಂದಿನ ಆಗುಹೋಗುಗಳ ಬಗ್ಗೆ ಕಳವಳ ಇದೆ, ಅವರಿಗೂ ದುಡ್ಡಿನ ಚಿಂತೆ ಇದೆ, ತಾವು ಒಂದು ವೇಳೆ ಕೆಲಸ ಕಳೆದುಕೊಂಡರೆ ಹೇಗೆ ಎಂಬ ಭಯ ಇದೆ.. ಇತ್ಯಾದಿ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಏಳನೆಯ ಬರಹ

Read More

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ಮೈಸೂರಿನ ಸಂಕ್ರಾಂತಿಯ ವೈಶಿಷ್ಟ್ಯ: ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

ಪ್ರಕೃತಿಮಾತೆಯು ಹೇಗೆ ಸೂರ್ಯನ ಮುಖಾಂತರ ನಮಗೆ ಬೇಕಾದ್ದನ್ನು ಕೊಡುತ್ತಾಳೆಯೋ, ಬದಲಿಗೆ ಯಾವುದನ್ನೂ ನಮ್ಮಿಂದ ಅಪೇಕ್ಷಿಸುವುದಿಲ್ಲವೋ, ಅಂತಹಾ ಒಂದು ಶಕ್ತಿಗೆ, ಪ್ರಕೃತಿಗೆ ನಮ್ಮ ಸಂಕ್ರಾಂತಿಯ ಪೂಜೆ. ಸಂಕ್ರಾಂತಿಯ ದಿನದಂದು ಪೂಜೆಯನ್ನು ಕೃತಜ್ಞತಾ ಭಾವದಿಂದ ಪ್ರಕೃತಿಮಾತೆಗೆ ಮಾಡುವುದೆ ಸಂಕ್ರಾಂತಿಹಬ್ಬದ ವಿಶೇಷತೆ.
ಸಂಕ್ರಾಂತಿ ಹಬ್ಬದ ನಿಮಿತ್ತ ಮೈಸೂರಿನ ಸಂಕ್ರಾಂತಿಯ ಹಿನ್ನೆಲೆ ಹಾಗೂ ಅದರ ವೈಶಿಷ್ಟ್ಯತೆಗಳ ಕುರಿತು ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ