Advertisement

Tag: ಕೆಂಡಸಂಪಿಗೆ

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

Read More

ಕಾಷ್ಟತಲ್ಪದೊಂದಿಗೆ ಗ್ರೂಪ್ ಸ್ಟಡಿ: ಸುಮಾವೀಣಾ ಸರಣಿ

ಗ್ರೂಪ್ ಸ್ಟಡಿಯಲ್ಲಿ ಮೆಹೆಂದಿ ಹೇಗೆ ಮಾಡುವುದು. ನೇಲ್ಸ್ ಹೇಗೆ ಶೇಪ್ ಮಾಡುವುದು, ನೇಲ್ ಪಾಲಿಶ್ ಹೇಗೆ ಹಚ್ಚಬೇಕು ಇತ್ಯಾದಿ ಚರ್ಚೆಗಳ ಸಂಗಡ ಮಾಸಿಕ ಮುಟ್ಟಿನ ವಿಚಾರಗಳೂ ಇರುತ್ತಿದ್ದವು. ಮಾಸಿಕ ಮುಟ್ಟಿನ ವಿಚಾರ ಈಗಿನ ಮಕ್ಕಳಿಗೆ ತಿಳಿದಿರುವಷ್ಟು ಆಗ ನಮಗೆ ತಿಳಿದಿರಲಿಲ್ಲ. ಹಾಗಾಗಿ ಆ ವಿಚಾರ ತಿಳಿಯುವ ಕುತೂಹಲ ಇರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ