ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್ ಅಂಕಣ
ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

