Advertisement

Tag: ಕೆಂಡಸಂಪಿಗೆ

ಗಜಪಥದಲ್ಲಿ ಸಾಗಿದ ರಾಷ್ಟ್ರಕವಿ ಗೋವಿಂದ ಪೈ

ಗೋವಿಂದ ಪೈಗಳಿಗೆ 1949 ರಲ್ಲಿ ಮದರಾಸು ಸರಕಾರ ‘ರಾಷ್ಟ್ರಕವಿ’ ಬಿರುದು ನೀಡಿ ಗೌರವಿಸಿತು. ಅವರು 1950 ರಲ್ಲಿ ಮುಂಬಯಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಅವರು ಸನ್ಮಾನ, ಗೌರವಗಳನ್ನು ಸ್ವೀಕರಿಸಲು ಒಪ್ಪುತ್ತಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಬೇಕೆಂದು ಬಯಸಿದಾಗ ಪೈಗಳು ವಿನಯದಿಂದ ನಿರಾಕರಿಸಿದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈಗಳ ಕುರಿತು ಬರೆದಿದ್ದಾರೆ

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಚಾಚುವ ಅರ್ಧ ಬೆತ್ತಲೆಯ ರೆಕ್ಕೆಗಳು:ಮಮತಾ ಅರಸೀಕೆರೆ ದಿನದ ಕವಿತೆ

“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಹಾಡುಗಾರ ಇಬ್ರಾಹೀಮನ ಅತಿಶಯ ಜೀವನ ಪ್ರಸಂಗಗಳು

“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ