Advertisement

Tag: ಕೆಂಡಸಂಪಿಗೆ

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ

ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ

Read More

ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್‌ ಗುಂಜಗೋಡು ಬರಹ ನಿಮ್ಮ ಓದಿಗೆ

Read More

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಇದ್ದಷ್ಟು ಇರಲಿ…: ಎಸ್ ನಾಗಶ್ರೀ ಅಜಯ್ ಅಂಕಣ

ತೀರ ಅತಿಯೆನಿಸುವಷ್ಟು ಅಲ್ಲದಿದ್ದರೂ ನಾವೆಲ್ಲರೂ ಒಂದಿಲ್ಲೊಮ್ಮೆ ಈಗಿರುವುದೇ ಚೆಂದ ಎಂದುಕೊಳ್ಳಲು ಆಸೆಪಟ್ಟವರೇ. ಬಡತನ, ಅನಾರೋಗ್ಯ, ಅಜ್ಞಾನಗಳನ್ನು ರಮ್ಯವಾಗಿ ಚಿತ್ರಿಸುತ್ತಾ ಪರಿಶ್ರಮದಿಂದ ಮೇಲೇರಿದವರ ಸಾಧನೆಯನ್ನು ಕಡೆಗಣಿಸಿ ಮಾತನಾಡುತ್ತಾ ಹುಸಿ ಆನಂದ ಹೊಂದಿದವರೇ. ಬಹಳಷ್ಟು ಸಲ ಎದುರಿನವರ ಮೂಗಿನ ನೇರಕ್ಕೆ ಮಾತನಾಡಿ ‘ಒಳ್ಳೆಯವರಾಗಿ’ ಕಾಣುವ ಆಸೆಯೇ ಡೋಂಗಿಗಳ ಬಡಾಯಿಗೆ ಜೈಹೋ ಎನ್ನುವಂತೆ ಮಾಡಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ