Advertisement

Tag: ಕೆಂಡಸಂಪಿಗೆ

ಸ್ವೋಪಜ್ಞ ಮನಸ್ಸಿನ ಉದಾತ್ತ ಮಾನವ: ರಂಜಾನ್ ದರ್ಗಾ ಸರಣಿ

ಹೊರಗೆ ಸ್ಥಿತಪ್ರಜ್ಞರಂತೆ ಇದ್ದ ಅನಂತಮೂರ್ತಿ ಅವರು ಒಳಗೆ ಸ್ಥಿತಿಪ್ರಜ್ಞರಾಗಿದ್ದರು. ಕುಹಕ ಮಾತುಗಳಿಗೆ ಅವರೆಂದೂ ವಿಚಲಿತರಾಗುತ್ತಿರಲಿಲ್ಲ. ಎಲ್ಲ ಟೀಕೆಗಳನ್ನು ಸಹಿಸಿಕೊಳ್ಳುತ್ತ ಸಮಾಧಾನ ಚಿತ್ತದಿಂದಲೇ ತಾವು ಕಂಡುಕೊಂಡ ನಿಜದ ನಿಲವಿಗೆ ಬದ್ಧರಾಗಿರುತ್ತಿದ್ದರು. ಮನುಷ್ಯನ ಒಳಿತಿಗಾಗಿ ಅವರು ಎಂಥ ಅವಮಾನವನ್ನೂ ಎದುರಿಸಲು ಸಿದ್ಧರಾಗಿದ್ದರು. ಮನುಷ್ಯತ್ವಕ್ಕಿಂತ ಯಾವುದೇ ಧರ್ಮ, ಜಾತಿ, ಕ್ರಾಂತಿ ಮತ್ತು ದೇಶ ಕೂಡ ದೊಡ್ಡದಲ್ಲ ಎಂಬುದರಲ್ಲಿ ಅವರಿಗೆ ಅಚಲವಾದ ವಿಶ್ವಾಸವಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 75ನೇ ಕಂತು ನಿಮ್ಮ ಓದಿಗೆ

Read More

ಮಲ್ಲೇಶ್ವರಂನ ಮತ್ತಷ್ಟು ನೆನಪುಗಳು…: ಎಚ್. ಗೋಪಾಲಕೃಷ್ಣ ಸರಣಿ

ಮಲ್ಲೇಶ್ವರದ ಮಾರುಕಟ್ಟೆಯಲ್ಲಿ ಒಂದು ರೀತಿಯ ಶಿಸ್ತು, ಒಪ್ಪ ಓರಣ ಎದ್ದು ಕಂಡರೆ ಯಶವಂತಪುರದ ಮಾರುಕಟ್ಟೆ ಒಂದು ರೀತಿ ಅವ್ಯವಸ್ಥೆ ಮತ್ತು ಕೊಳಕು. ಅಲ್ಲಿನ ಶಿಸ್ತು ಒಪ್ಪ ಓರಣ ಇಲ್ಲಿ ಮಿಸ್ಸಿಂಗ್. ಆದರೂ ಎರಡೂ ಮಾರುಕಟ್ಟೆ ನೋಡಿರುವ ನನ್ನಂತಹವರಿಗೆ ಮಲ್ಲೇಶ್ವರದ ಮಾರುಕಟ್ಟೆ ಅಷ್ಟಾಗಿ ಹಿಡಿಸದು. ಕಾರಣ ಎರಡೂ ಮಾರುಕಟ್ಟೆ ನೋಡಿರುವುದು ಮತ್ತು ಬೆಲೆ ಇಲ್ಲಿ ಮುಖ್ಯ ಪಾತ್ರ. ಇದೇ ರೀತಿಯ ಪರಿಸ್ಥಿತಿ ನಾನು ನೋಡಿರುವುದು ಎಂದರೆ ಗಾಂಧಿ ಬಝಾರ್ ಮಾರುಕಟ್ಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಪಂಜರದ ಹಕ್ಕಿ ಹಾಡುವುದು ಯಾಕೆ!: ಚೈತ್ರಾ ಶಿವಯೋಗಿಮಠ ಸರಣಿ

ತಾಯಿ ಶ್ರೀಮಂತೆ, ಮೈ ತುಂಬಾ ವಜ್ರದೊಡವೆ, ಬಂಗಲೆ ಕಾರು ಇದ್ದರೂ ಸಹಿತ ಮಾಯಾ ಎಂತಹ ಸ್ವಾಭಿಮಾನಿ ಎಂದರೆ ಅಮ್ಮನಿಂದ ಒಂದು ಪೈಸೆಯನ್ನೂ ತೆಗೆದುಕೊಳ್ಳಲಿಲ್ಲ. ತಿಂಗಳಿಗೊಮ್ಮೆ ಅಮ್ಮನ ಕೈಯಡುಗೆ ಉಂಡು ಅವಳೊಂದಿಗೆ ಒಂದಿಷ್ಟು ಆಪ್ತ ಸಮಯ ಕಳೆಯುವುದನ್ನು ಬಿಟ್ಟರೆ ತಾಯಿಯಿಂದ ಏನನ್ನೂ ಅಪೇಕ್ಷಿಸಲಿಲ್ಲ ಮಾಯಾ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆ: ಅನುಸೂಯ ಯತೀಶ್ ಸರಣಿ

ಅಂತೂ ಇಂತೂ ಇಪ್ಪತ್ತು ಕಿಲೋ ಮೀಟರ್ ದೂರದಿಂದ ಹಿಂದೆ ಹಿಂದೆಯೇ ಬಂದ ಕಾರು ನಮ್ಮ ಬೈಕನ್ನು ಅಡ್ಡಗಟ್ಟಿ ನಿಂತೆ ಬಿಟ್ಟಿತು. ನನಗಂತೂ ಕೈ ಕಾಲುಗಳಲ್ಲಿ ನಡುಕ ಶುರುವಾಯಿತು. ನಾವೇನ್ ತಪ್ಪು ಮಾಡಿದ್ದೇವೆ? ಎಂಬ ಪ್ರಶ್ನೆಗಳ ಬಾಣಕ್ಕೆ ತಲೆ ಸಿಡಿಯುವಂತಾಯಿತು. ನಾನು ಬೈಕ್‌ನಿಂದ ಇಳಿಯದೆ ಯತೀಶ್‌ನನ್ನು ಗಟ್ಟಿಯಾಗಿ ಹಿಡಿದುಕೊಂಡು ಕಣ್ಣು ಮುಚ್ಚಿ ಹಾಗೇ ಕೂತೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ