Advertisement

Tag: ಕೊಬ್ಬು

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ