Advertisement

Tag: ಕೋಡಿಬೆಟ್ಟು ರಾಜಲಕ್ಷ್ಮಿ

ಸಜ್ಜನಿಕೆಯ ಋಣವೊಂದು ಹೃದಯದಲ್ಲಿ ಉಳಿದಿದೆ

ಒಳ್ಳೆಯತನವನ್ನು ನಾವು ಎಷ್ಟೇ ಸದರದಿಂದ ನೋಡಿದರೂ, ಸ್ವಂತ ಮಕ್ಕಳ ವಿಷಯಕ್ಕೆ ಬಂದಾಗ ಅವರಿಗಾಗಿ ನಾವು ಒಳ್ಳೆಯತನದ ಮಾದರಿಗಳನ್ನು ಹುಡುಕಲು ಶುರು ಮಾಡುತ್ತೇವೆ. ದೊಡ್ಡವರಿಗೂ ಮಕ್ಕಳಿಗೂ ಸಮಾನವಾಗಿ ಇಷ್ಟವಾಗುವವರು ಬಹಳಿಲ್ಲ. ಕೆಲವರು ಗೊತ್ತಿಲ್ಲದಂತೆಯೇ ನಮಗೂ ಇಷ್ಟವಾಗುತ್ತಾರೆ, ಮಕ್ಕಳಿಗೂ ಮೆಚ್ಚುಗೆಯಾಗುತ್ತಾರೆ. ನಮಗರಿವಿಲ್ಲದಂತೆಯೇ ಅವರು ನಮ್ಮ ಜೀವನದಲ್ಲಿ ಮುಖ್ಯವಾಗಿರುತ್ತಾರೆ. ಅವರು ಅಗಲಿದಾಗ ಉಮ್ಮಳಿಸಿ ಬರುವ ದುಃಖವೂ, ಇದ್ದಕ್ಕಿದ್ದಂತೆಯೇ ಕಾಡಲು ಶುರುವಾಗುವ…

Read More

ನಮ್ಮ ಚಿತ್ರಗಳಿಗೆ ಅವರು ಬಣ್ಣ ತುಂಬುತ್ತಿದ್ದಾರೆ

ಕೋವಿಡ್ ಸೋಂಕಿನ ಭಯದಿಂದ ಕಳೆದೆರಡು ವರ್ಷಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಕಲರವವೇ ಇರಲಿಲ್ಲ. ಇದೀಗ ಮತ್ತೆ ಪುಟಾಣಿ ಮಕ್ಕಳು ಶಾಲೆಯ ತರಗತಿಗಳನ್ನು ಪ್ರವೇಶಿಸಿದ್ದಾರೆ. ಹಾಗಾಗಿ ಮನೆಯೊಳಗೂ ಜೀವನೋತ್ಸಾಹ ತುಂಬಿದೆ. ಮಕ್ಕಳಿಗಾಗಿ ಶಾಪಿಂಗ್, ಸ್ಪರ್ಧೆಗಳಿಗಾಗಿ ತಯಾರಿ, ಪರೀಕ್ಷೆಗಳಿಗಾಗಿ ಓದು, ಆಟೋಟಗಳಿಗಾಗಿ ಸಿದ್ಧತೆಗಳನ್ನು ಮಾಡುವುದರಲ್ಲಿ ಮಕ್ಕಳೂ, ಅವರ ಜೊತೆಗೆ ಪೋಷಕರೂ ಬ್ಯುಸಿಯಾಗಿದ್ದಾರೆ.

Read More

ಪ್ರೇಯಸಿ ವಿಷವುಣಿಸುತ್ತಾಳೆ ಎಂದು ಅಳುವ ಆ ಪುಟ್ಟ ಪೋರ

ಯಕ್ಷಗಾನದಲ್ಲಿ ಅಬ್ಬರ, ವೈಭವ, ರಂಪಾಟಗಳು ಬೇಕೋ ಬೇಡವೋ ಎಂಬ ಚರ್ಚೆಗಳೆಲ್ಲ ಔಪಚಾರಿಕ ವೇದಿಕೆಗಳಲ್ಲಿ ನಡೆಯುತ್ತಲೇ ಇರುತ್ತವೆ. ಇತ್ತ ಯಕ್ಷಗಾನ ಪ್ರದರ್ಶನಗಳೋ, ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಾ ಸ್ವತಃ ಬದಲಾವಣೆಗಳನ್ನು ಕಾಣುತ್ತಾ ನಡೆಯುತ್ತಿರುತ್ತವೆ. ಕಳೆದ ಮೇ ತಿಂಗಳಲ್ಲಿ ಲಾಕ್ ಡೌನ್ ಎಂಬ ತೆರೆಯ ಮರೆಯಲ್ಲಿ ಪ್ರದರ್ಶನಗಳನ್ನು…

Read More

ಈ ವರ್ಷ ಗೆಜ್ಜೆಯ ಕಲರವ ನಿಲ್ಲದಿರಲಿ

ಕೊರೊನಾ ಜಾಗತಿಕ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಾಂಸ್ಕೃತಿಕ ಕ್ಷೇತ್ರದ ಮೇಲೆ ಬಲವಾದ ಹೊಡೆತವನ್ನು ನೀಡಿತ್ತು. ಅದು ಅನೇಕ ಕಲಾವಿದರ ಬದುಕನ್ನೇ ಕಸಿದುಕೊಂಡಿತು. ಸಂಗೀತ ಮತ್ತು ಗೆಜ್ಜೆಗಳ ಧ್ವನಿಯು ಆನ್ ಲೈನ್ ನಲ್ಲಿ ಬಂಧಿಯಾಗಿಬಿಟ್ಟಿತು. ತಾಳಗಳಿಗೆ ಕಿವಿಯಾಗುವುದು ಸಾಧ್ಯವಾದರೂ ಪ್ರೋತ್ಸಾಹದ ಚಪ್ಪಾಳೆಗಳು ಶುಷ್ಕವಾಗಿ ಕೇಳಿಸಿದವು. ತಾಳ ಲಯ, ಹಾವ ಭಾವ, ಅಭಿನಯ…

Read More

ಇಡಿಂದಕರೈ ಅಹಿಂಸಾ ಸತ್ಯಾಗ್ರಹಕ್ಕೆ ಹತ್ತು ವರ್ಷ

ತಮಿಳುನಾಡಿನ ರಾಧಾಪುರಂ ಜಿಲ್ಲೆಯ ಇಡಿಂದಕರೈ ಹಳ್ಳಿ ಕಡಲದಂಡೆಯ ಮೇಲಿರುವ, ಬೀಸುಗಾಳಿಗೆ ಮೈ ಒಡ್ಡಿಕೊಂಡ ಸುಂದರ ಊರು. ಕೂಡಂಕುಳಂ ಹಳ್ಳಿಯ ಪಕ್ಕದ ಹಳ್ಳಿ ಇಡಿಂದಕರೈ ಎಂದರೆ ಬೇಗನೇ ನೆನಪಿಗೆ ಬರಬಹುದು. ಮೀನುಗಾರರೇ ಹೆಚ್ಚಾಗಿರುವ ಇಡಿಂದಕರೈ ಊರಿನಲ್ಲಿ, ಅಣುಸ್ಥಾವರವನ್ನು ವಿರೋಧಿಸಿ ಅತೀ ದೀರ್ಘವಾದ ಉಪವಾದ ಸತ್ಯಾಗ್ರಹ ನಡೆದಿತ್ತು. ಆ ಅಹಿಂಸಾ ಸತ್ಯಾಗ್ರಹಕ್ಕೆ ಈಗ ಹತ್ತು ವರ್ಷಗಳು ತುಂಬಿವೆ.
ಹೋರಾಟದ ಹಾದಿಯ ನೆನಪುಗಳನ್ನು ಹೆಕ್ಕಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ