Advertisement

Tag: ಚಂದ್ರಶೇಖರ ಪಾಟೀಲ

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ತನಗನಿಸಿದ ಹಾಗೆ ಬದುಕಿದ ಸ್ನೇಹಿತ ಅವನು..

ಬಂಡಾಯ ಸಾಹಿತಿ, ನೇರ ನಡೆ ನುಡಿಯ ನಿಷ್ಠುರಿ ಎಂದು ಗುರುತಿಸಿಕೊಂಡಿದ್ದ ಚಂದ್ರಶೇಖರ ಪಾಟೀಲರು ಸೋಮವಾರ ಬೆಳಿಗ್ಗೆ ತೀರಿಕೊಂಡರು. ಹಾವೇರಿಯಲ್ಲಿ ಹುಟ್ಟಿದ್ದರೂ ಧಾರವಾಡವೇ ಅವರ ಕಾರ್ಯಕ್ಷೇತ್ರವಾಗಿತ್ತು. ಸಾಹಿತ್ಯ, ಹೋರಾಟ, ಬಂಡಾಯ, ನಾಟಕ ಎಂಬುದಾಗಿ ಬಹುಮುಖೀ ವ್ಯಕ್ತಿತ್ವ ಅವರದಾಗಿತ್ತು. ಧಾರವಾಡದಲ್ಲಿ ಚಂದ್ರಶೇಖರ ಪಾಟೀಲರು, ಗಿರಡ್ಡಿ ಗೋವಿಂದ ರಾಜು ಮತ್ತು ಸಿದ್ಧಲಿಂಗಪಟ್ಟಣ ಶೆಟ್ಟಿಯವರದ್ದು ನಿಡುಗಾಲದ ಸ್ನೇಹ. ಮೂವರೂ ಸಾಹಿತ್ಯ ಕ್ಷೇತ್ರದ ಅನೇಕ ಚಟುವಟಿಕೆಗಳಲ್ಲಿ ಜೊತೆಯಾಗಿ ಇದ್ದವರು. ತಮ್ಮ ಆಪ್ತ ಸ್ನೇಹಿತನ ಅಗಲಿಕೆಯ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ