Advertisement

Tag: ಚೆಂಬು

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ