Advertisement

Tag: ಜಿ.ಆರ್. ರೇವಣಸಿದ್ದಪ್ಪ

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಕಾಣ್ಕೆ ನೀಡುವ ಕವಿತೆಗಳು…

ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ