Advertisement

Tag: ಜಿ.ಪಿ. ರಾಜರತ್ನಂ

ಸೂಕ್ಷ್ಮ ವಿಚಾರಗಳನು ಸರಳವಾಗಿ ದಾಟಿಸುವ ಬರಹಗಾರ…

ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ