Advertisement

Tag: ಟಿ.ಎನ್. ಸೀತಾರಾಮ್

ಹೆಗ್ಗೋಡಿನ ಪ್ರಾಣೇಶಾಚಾರ್ಯ, ನಾರಣಪ್ಪ: ಟಿ.ಎನ್.‌ ಸೀತಾರಾಮ್‌ ಬದುಕಿನ ಪುಟಗಳು

ಆಗ ಎನ್‌ಎಸ್‌ಡಿಯಲ್ಲಿ ಅಲ್ಕಾಜೀ ಎನ್ನುವವರು ಮುಖ್ಯಸ್ಥರಾಗದ್ದಿರು. ಶ್ರೀರಂಗರ ಕಾಗದದಿಂದಾಗಿ ಪ್ರಸನ್ನನಿಗೆ ಎನ್‌ಎಸ್‌ಡಿಯಲ್ಲಿ ಪ್ರವೇಶ ಸಿಕ್ಕಿತು. ಎನ್‌ಎಸ್‌ಡಿ ಎಂದರೆ ನ್ಯಾಷನಲ್‌ ಸ್ಕೂಲ್‌ ಆಫ್‌ ಡ್ರಾಮ. ದೆಹಲಿಯಲ್ಲಿರುವ ಅತಿ ಪ್ರತಿಷ್ಠಿತ ನಾಟಕ ಕಲಿಸುವ ಶಾಲೆ. ಅದಕ್ಕೆ ಸೀಟುಗಳು ಬಹಳ ಕಡಿಮೆ ಇರುತ್ತದ್ದಿವು. ಇಡಿಯ ಭಾರತಕ್ಕೆ 8-10 ಸೀಟುಗಳು ಮಾತ್ರ ಇರುತ್ತದ್ದಿವು. ನಮ್ಮ ಈಗಿನ ಕಾಲದ ಅನೇಕ ಹೊಸ ಬಗೆಯ ಚಿತ್ರಗಳನ್ನು ಮಾಡುವ ನಿರ್ದೇಶಕರು ಮತ್ತು ನಟರು ಅಲ್ಲಿಂದಲೇ ಬಂದವರು. ಈಗ ಎನ್‌ಎಸ್‌ಡಿಯ ಬ್ರಾಂಚ್‌ಗಳು ದೇಶದ ನಾನಾ ಕಡೆ ಇವೆ. ಬೆಂಗಳೂರಿನಲ್ಲೂ ಒಂದಿದೆ.
ಟಿ.ಎನ್.‌ ಸೀತಾರಾಮ್‌ ಅವರ ಆತ್ಮಕಥನ “ಬದುಕಿನ ಪುಟಗಳು” ಕೃತಿಯ ಕೆಲವು ಪುಟಗಳು

Read More

ಪ್ರೀತಿ ಎಂಬ ಸಿಹಿಗುಳಿಗೆ ಕೊಡುವ ಚೇತನ

ಅವರು ಯಾವತ್ತು ಎಲ್ಲಿಗೇ ಬಂದರೂ ಇದುವರೆಗೆ ಅವರ ಮ್ಲಾನವಾದ ಮುಖವನ್ನು ನಾನು ನೋಡೇ ಇಲ್ಲ. ಯಾವಾಗಲೂ ನಗ್ತಾ ನಗ್ತಾ ಇರ್ತಾರೆ. ಅವರು ಮತ್ತು ಅವರ ಗೆಳತಿ ಸಂಧ್ಯಾ ರಾಣಿ ಯಾವುದೇ ಸಮಾರಂಭಕ್ಕೆ ಬಂದರೂ ಅವರು ಮುಖ ಕಳೆಗುಂದಿದ್ದನ್ನು ನಾನು ನೋಡೇ ಇಲ್ಲ. ಅವರು ಬಂದರೆ ಆ ವಾತಾವರಣವೆಲ್ಲ ಲೈಟ್ ಹೊತ್ತಿಸಿದಂತೆ… ಒಂದು ನೂರು ಕ್ಯಾಂಡಲ್ ಬಲ್ಬ್ ಹೊತ್ತಿಸಿದ ಹಾಗೆ! ಅವರನ್ನು ನೋಡ್ತಿದ್ದರೆ ನಮಗೂ ಆ ಉಲ್ಲಾಸ ವರ್ಗವಾಗಿ ಬಿಡತ್ತೆ. ಅದೇ ರೀತಿಯ ಅನುಭವ ಅವರ ಸಾಸಿವೆ ತಂದವಳು ಪುಸ್ತಕ ಓದುವಾಗಲೂ ಆಗಿತ್ತು.
ಬಿ.ವಿ. ಭಾರತಿ ಅವರ ‘ಎಲ್ಲಿಂದಲೋ ಬಂದವರು’ ಕೃತಿಗೆ ಟಿ.ಎನ್. ಸೀತಾರಾಮ್ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ