Advertisement

Tag: ಡಾ. ಅರುಂಧತಿ

ಶಿಶಿರ ಮಾಸದಲ್ಲಿ ಕವಿತೆಯ ಓದು

ನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವ ಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ