Advertisement

Tag: ಡಾ. ಅರುಣ್ ಜೋಳದಕೂಡ್ಲಿಗಿ

ಕುಲಪಂಚಾಯ್ತಿ ವ್ಯವಸ್ಥೆ ಮತ್ತು ರಾಜಕೀಯ ಪ್ರಾತಿನಿಧ್ಯ

ಮದುವೆ ಸಂದರ್ಭದಲ್ಲಿ ಬ್ಯಾಟಿ ಕೊಡದಿದ್ದರೆ ಕುಲದಿಂದ ಬಹಿಷ್ಕಾರ ಹಾಕುವ ಪದ್ಧತಿಯಿತ್ತು. ಮದುವೆ ದೈವಕ್ಕೆ ಬರದಿದ್ದರೆ ಆತನನ್ನು ಬಹಿಷ್ಕಾರ ಹಾಕುವ ಪದ್ಧತಿ ಇತ್ತು. ಇದರಲ್ಲಿ ಚಾಜಾ ಏರುಕಟ್ಟುವ ಪದ್ಧತಿ ಚಾಲ್ತಿಯಲ್ಲಿತ್ತು. ಅಂದರೆ ಒಂದಷ್ಟು ಮಾಂಸದ ತುಂಡನ್ನು ಅರಿವೆಯಲ್ಲಿ ಗಂಟುಕಟ್ಟಿ ಅದನ್ನು ಮೇಲೆ ಕಟ್ಟಿದರೆ `ಏರುಗಟ್ಟೋದು’ ಎಂದು ಕರೆಯುತ್ತಿದ್ದರು. ಈ ಪದ್ಧತಿ ಮೂಲಕ ಕುಲದಿಂದ ಬಹಿಷ್ಕಾರ ಹಾಕುವುದಿತ್ತು.ಹೀಗೆ ಮದುವೆಯಲ್ಲಿ ಮಾಡುತ್ತಿದ್ದ ಮಾಂಸಾಹಾರ ಇಂತಹ ಸಮಸ್ಯೆಗಳಿಗೆ ಮುಳುವಾಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಹದಿನೇಳನೆಯ ಕಂತು

Read More

ಶಾಕ್ತಾರಾಧನೆ, ಹನುಮಾರಾಧನೆ ಮತ್ತು ಮೊಹರಂ

`ಮೊಹರಂ’ ಎಂದರೆ ನಿಷಿದ್ಧವಾದುದು ಎಂದರ್ಥ. ಶ್ರದ್ಧಾವಂತ ಮುಸ್ಲಿಮರ ಪಾಲಿಗಿದು ಸೂತಕದ ಮಾಸ. ಈ ಮಾಸದಲ್ಲಿ ಅವರು ಮದುವೆಯಂತಹ ಶುಭಕಾರ್ಯ ಹಮ್ಮಿಕೊಳ್ಳುವುದಿಲ್ಲ. ದುರಂತ ಸಾವು ವಸ್ತುವಾಗಿರುವ ಮೊಹರಂ ಸಾಹಿತ್ಯವೂ ಒಂದರ್ಥದಲ್ಲಿ ಸೂತಕದ ಸಾಹಿತ್ಯವೇ. ವಿಶೇಷವೆಂದರೆ, ಅರಬರ ಈ ದಾಯಾದಿ ಸಂಘರ್ಷದ ರಾಜಕೀಯ ಚರಿತ್ರೆ, ಮೊಹರಂ ಆಚರಣೆಯ ರೂಪತಾಳಿದ ಬಳಿಕ, ಇಸ್ಲಾಮಿನ ಜತೆಜತೆಗೆ ಜಗತ್ತಿನ ನಾನಾ ಭಾಗಗಳಿಗೆ ಹೋಯಿತು ಮತ್ತು ಅರಬೇತರ ದೇಶಗಳಲ್ಲಿ ವಿಭಿನ್ನ ರೂಪಾಂತರ ಪಡೆಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರಹ

Read More

‘ಗಂಟಿಚೋರ್’ ಎಂಬ ಐಡೆಂಟಿಟಿ ಅಥವಾ ಗುರುತಿನ ಪ್ರಶ್ನೆ

ಕರ್ನಾಟಕ ಸರಕಾರವು ೧೯೭೬ರಲ್ಲಿ ಪರಿಶಿಷ್ಟ ಜಾತಿ, ಪಂಗಡದ ಅಮೆಂಡ್‌ಮೆಂಟನ್ನು ಪಾಸು ಮಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗೆ ‘ಗಂಟಿಚೋರ್’ ಹೆಸರು ಮಾತ್ರ ಸೇರಿ ಅದರ ಜತೆ ಇದ್ದ ಸಮಾನಾಂತರ ಪದಗಳನ್ನು ಕೈಬಿಡಲಾಯಿತು. ಈ ಪಟ್ಟಿಯು ಗಂಟಿಚೋರ್ ಸಮುದಾಯಕ್ಕೆ ಬಿಕ್ಕಟ್ಟನ್ನು ತಂದಿಟ್ಟಿತು. ಕಾರಣ ಒಂದೇ ಸಮಾನಾಂತರ ಪದಗಳಾದ ಭಾಮ್ಟಾ, ಉಚಲ್ಯ, ವಡ್ಡರ್, ತುಡುಗವಡ್ಡರ್, ಗಿರಣಿವಡ್ಡರ್, ಠಕಾರಿ, ಪಾತ್ರೂಟ್ ಹೊರಗುಳಿದವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ