Advertisement

Tag: ಡಾ. ಆರ್ ಸುನಂದಮ್ಮ

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ