Advertisement

Tag: ಡಾ. ಕೆ. ಗಣೇಶಯ್ಯ

“ಕಾನನ ಜನಾರ್ದನ” ಕಾದಂಬರಿಯ ಒಂದೆರಡು ಪುಟಗಳು

ಹತ್ತು ದಿನಗಳಿಂದ ಅವರು ಹೆಚ್ಚು ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕಿ ನಮ್ಮದೇ ರೀತಿಯಲ್ಲಿ ಅವಲೋಕಿಸುತ್ತಿದ್ದೆವು. ನಮಗೆ ಇಬ್ಬರು ಮಾತ್ರವೆ ಕೆ. ನಾಗಯ್ಯ ಅವರ ಈಗಿನ ಸ್ಥಿತಿಗೆ ಸಂಬಂಧ ಹೊಂದಿರಲು ಸಾಧ್ಯ ಎಂಬ ಸಂಶಯ ಮೂಡಿತು. ಇಬ್ಬರೂ ಕೂಡ ಇತ್ತೀಚೆಗೆ ಅವರು ತೊಡಗಿಸಿಕೊಂಡಿದ್ದ ಚಟುವಟಿಕೆಗೆ ಸಂಬಂಧ ಪಟ್ಟವರು: ಒಬ್ಬರು ನಾಗಯ್ಯ ಇತ್ತೀಚೆಗೆ ಬರೆದ ಕಾದಂಬರಿಯ ಪ್ರಕಾಶಕರು.
ಡಾ. ಕೆ. ಎನ್. ಗಣೇಶಯ್ಯ ಬರೆದ “ಕಾನನ ಜನಾರ್ದನ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ