Advertisement

Tag: ಡಾ. ಬಂಜಗೆರೆ ಜಯಪ್ರಕಾಶ

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ