Advertisement

Tag: ಡಾ. ಮಹೇಂದ್ರಮೂರ್ತಿ ದೇವನೂರು

ಕಾರಂತರ ದಾರಿಯಲ್ಲಿ ಸಾಗಿದ ಬಾಲಕ: ಡಾ. ಮಹೇಂದ್ರಮೂರ್ತಿ ದೇವನೂರು

ಪ್ರಸನ್ನರ ಕತೆಗಳು ಆಧುನಿಕ ಬದುಕಿನ ಸಂವೇದನೆಗಳನ್ನೂ ದಾಖಲಿಸುತ್ತವೆ. ವಿಜ್ಞಾನ, ತಂತ್ರಜ್ಞಾನದ ಅನೇಕ ಸಂಗತಿಗಳು ಕತೆಯಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಕತೆಗಳು ವರದಿಯಾಗಬಾರದು. ಸಾಹಿತ್ಯ ಕೃತಿಗಳಾಗಬೇಕು. ಸಂದೇಶವನ್ನು ರವಾನಿಸಬೇಕು. ಸಮಾಜದ ಪ್ರಗತಿಗೆ ಬೆಳಕಿಂಡಿಗಳನ್ನು ತೆರೆಯಬೇಕು ಎಂದು ನಂಬಿದವನು ನಾನು. ಕೆಲವು ಕತೆಗಳು ಆ ಕೆಲಸವನ್ನು ಪೂರೈಸಿವೆ. ವಿಜ್ಞಾನ, ದೇಶ-ವಿದೇಶಗಳ ವಸುಗಳು ಕತೆಯಾಗುತ್ತಿರುವುದು ವಿಶೇಷ. ಆದರೆ ಮೌಢ್ಯವನ್ನು ಬಿತ್ತಬಾರದು.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಡಾ. ಮಹೇಂದ್ರಮೂರ್ತಿ ದೇವನೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ