Advertisement

Tag: ಡಾ. ರಾಜೇಂದ್ರಕುಮಾರ್‌ ಮುದ್ನಾಳ್

ಸರ್ಕಲ್ ಆಫ್ ಲೈಫ್- ಬಾಲ್ಯ, ಹದಿಹರೆಯ, ವೃದ್ಧಾಪ್ಯಗಳ ಆಲಿಂಗನ: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಮಾತೇ ಮಾಣಿಕ್ಯ ಎನ್ನುವವರಿಗೆ ಮಾತು ಮಾಣಿಕ್ಯವಲ್ಲ ಮೌನ ಮಾಣಿಕ್ಯ ಎಂಬ ಸೂತ್ರಕ್ಕೆ ತಕ್ಕಂತೆ ಮಕ್ಕಳು ಅಣಿಯಾಗಿದ್ದರು. ಬೊಂಬೆ ಆಟದಲ್ಲಿ ಪ್ರಾವಿಣ್ಯತೆ ಪಡೆದ ಕ್ರಿಯಾಶೀಲರು ಗೊಂಬೆಯನ್ನು ಬಹಳ ಅಮೋಘವಾಗಿ ಓಡುವುದನ್ನು, ನಡೆಯುವುದನ್ನು, ಹಾರಾಡುವುದನ್ನು, ನಿಧಾನಗತಿಯ ಚಲನೆಯನ್ನು, ಬೈಕ್ ಸವಾರಿ ಮಾಡುವುದನ್ನು, ಕನಸು ಕಾಣುವ ವೈಶಿಷ್ಟ್ಯತೆಯನ್ನು ಅದ್ಭುತವಾಗಿ ರಚಿಸಿಕೊಂಡಿದ್ದರು. ಹದಿಹರೆಯದಲ್ಲಿರುವಾಗ ಮನುಷ್ಯನ ಆಸೆ ಆಕಾಂಕ್ಷೆಗಳು ಕೇವಲ ಮಾತುಗಳಲ್ಲಿಲ್ಲ ಭಾವನೆಗಳಲ್ಲಿವೆ.
ಕಲ್ಬುರ್ಗಿ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ ‘ಸರ್ಕಲ್ ಆಫ್ ಲೈಫ್’ ಪಪೇಟ್ ಶೋ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್‌ ಬರಹ

Read More

ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

Read More

ಹಾಸ್ಯದ ಹೊಂಬಿಸಿಲು ಹಳಿಸುತ್ತಿದೆಯೇ?: ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

ಮಾತು ‘ಮನೆ’ ಕಟ್ಟಬೇಕು, ಮಾತು ಮೌನವಾಗಬೇಕು. ಮಾತು ‘ಮಮತೆ’ಯಾಗಬೇಕು ಮಾತು ‘ಹಾಸ್ಯದ ಮನ್ವಂತರ ‘ಸೃಷ್ಟಿಸಬೇಕು. ಡಿವಿಜಿ ಹೇಳುವಂತೆ ‘ನಗು ನಗುವ ಕಣ್ಣುಗಳಿಗೆ ಹೊಗೆಯ ನೂದಲು ಬೇಡ ‘ಎಂಬ ಮಾತು ನೆನಪಿಸಿಕೊಳ್ಳಬೇಕು. ಹಾಸ್ಯ ‘ವಿಕಾಸ’ ವಾಗಬೇಕೇ ವಿನಹ ಕಸದ ಬುಟ್ಟಿಯಾಗಬಾರದಲ್ಲವೇ? ನಗುವಿನ ಕನಸುಗಳ ಮನೆಯಲ್ಲಿ ಕಲ್ಲು ಬೀಳದೆ ಕಲ್ಲು ಕೂಡ ಕರಗುವಂತ ನಗುವನ್ನು ಸೃಷ್ಟಿಸುವಂತಹ ನಗೆ ಹಬ್ಬ ನಮ್ಮದಾಗಬೇಕು.
ಹಾಸ್ಯ ಕಾರ್ಯಕ್ರಮಗಳ ಗುಣಮಟ್ಟದ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ