Advertisement

Tag: ಡಾ. ವಿಜಯಾ

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ