Advertisement

Tag: ಡಾ. ಶೈಲಜ ಇಂ. ಹಿರೇಮಠ

ಮಹಿಳಾ ಜನಪದ ಸಾಹಿತ್ಯ: ಚರಿತ್ರೀಕರಣದ ಸವಾಲು

ಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ ಸಾಹಿತ್ಯದಲ್ಲಿ ಉಂಟಾಗುವ ಇಂತಹ ಮಾರ್ಪಾಡುಗಳನ್ನು ನಾರಾಯಣ ಕೆ.ವಿ. ಅವರು ನಾಲ್ಕು ಮಾದರಿಗಳಲ್ಲಿ ಗುರುತಿಸುತ್ತಾರೆ. ಅವುಗಳಲ್ಲಿ ಮೊದಲನೆಯದು “ಇಲ್ಲದ ಮೌಖಿಕ ಸಂಕಥನವನ್ನು ಇದೆ ಎಂದು ಭ್ರಮೆ ಹುಟ್ಟಿಸುವ ರೀತಿಯಲ್ಲಿ ರಚಿಸಿಕೊಟ್ಟ ದಾಖಲೆಗಳು ನಮಗೆ ಸಿಗುತ್ತವೆ.
ಡಾ.ಶೈಲಜ ಇಂ.ಹಿರೇಮಠ ಬರೆದ “ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ)” ಪುಸ್ತಕದ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ