Advertisement

Tag: ಡಾ. ಹೈಗುಂದ ಪದ್ಮನಾಭಯ್ಯ

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ