Advertisement

Tag: ತ್ರಿಪುರಾ

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ