Advertisement

Tag: ದೀಪದ ಮಲ್ಲಿ

ಹುಣಸೇ ಚಿಗುರು ಮತ್ತು ಸ್ತ್ರೀತ್ವ…: ದಯಾ ಗಂಗನಘಟ್ಟ ಮುನ್ನುಡಿ

ಪಿತೃ ಹಿತಾಸಕ್ತ ನಿಲುವುಗಳ ಅರಿವಿರುವ ಕತೆಗಾರ್ತಿ ಪ್ರಜ್ಞಾಪೂರ್ವಕವಾಗಿಯೇ ಅದನ್ನ ತಮ್ಮ ಕತೆಯಲ್ಲಿ ಕಟ್ಟುತ್ತಾರೆ. ಹಾಗಾಗಿಯೇ ಹೆಣ್ಣಿನ ಸಹಜ ಸತ್ವದ ಹುಡುಕಾಟವನ್ನ ಇವರ ಸ್ತ್ರೀ ಪಾತ್ರಗಳಲ್ಲಿ ಬೆದಕಬಹುದು. ಸ್ತ್ರೀತ್ವದ ನಿಲುವಿನ ಬಗ್ಗೆ ಇವರಿಗೊಂದು ಸ್ಪಷ್ಟ ನಿಲುವಿದೆ. ಅದರೊಳಗೊಂದು ಅವರದ್ದೇ ಆದ ಏಸ್ತೆಟಿಕ್ ಇದೆ. ಹೆಣ್ಣಿನ ಅಗತ್ಯ ಮತ್ತು ಆದ್ಯತೆಗಳನ್ನು ಮರು ಪ್ರಶ್ನಿಸಿಕೊಳ್ಳಬೇಕಾದ ಒತ್ತಡ ಕನ್ನಡದ ನವ್ಯ ಸಾಹಿತ್ಯದ ಕೊಡುಗೆಯಾಗಿತ್ತು. ಅದರ ಪರಿಧಿಯನ್ನು ದಾಟಿದ ಈ ಕಾಲಘಟ್ಟದಲ್ಲಿ ಇವರ ಕಥೆಗಳು ಹೆಣ್ಣಿಗೆ ಗಂಡಿನಿಂದ ಏನು ಬೇಕಾಗಿದೆ ಎಂಬ ಪ್ರಶ್ನೆಯನ್ನೂ ಸೂಕ್ಷ್ಮವಾಗಿ ಎತ್ತಿ ಉತ್ತರವನ್ನೂ ಮಿಂಚುವಂತೆ ಮಾಡುತ್ತವೆ.
ದೀಪದ ಮಲ್ಲಿ ಕಥಾಸಂಕಲನ “ಹುಣಸೇ ಚಿಗುರು”ಗೆ ಕತೆಗಾರ್ತಿ ದಯಾ ಗಂಗನಘಟ್ಟ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ