Advertisement

Tag: ದೊಡ್ಡರಂಗೇಗೌಡ

ಭಾವಗೀತೆಗಳ ಭಾವಗುಚ್ಛ….

ರಾಜಕೀಯ ಭಾಷಣಗಳ ಮುನ್ನ ಜನರನ್ನು ಮೈದಾನಗಳಿಗೆ ಕರೆತರುತ್ತಿದ್ದುದೇ ಈ ಜೋರಾಗಿ ಕೇಳಿಸುತ್ತಿದ್ದ ಹಾಡುಗಳು. ಎಲ್ಲೆಲ್ಲೂ ಈ ಹಾಡುಗಳು ಮೊಳಗುತ್ತಿದ್ದವು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಎಲ್ಲಿಯಾದರೂ ಉತ್ಸವಗಳಲ್ಲಿ ಹಾಡಲು ಬಂದಾಗ ಈ ಗೀತೆಗಳನ್ನು ಹಾಡಲಿ ಎಂದು ಜನ ಅಪೇಕ್ಷೆ ಪಡುತ್ತಿದ್ದರು. ಸಿ. ಅಶ್ವಥ್ ಅವರ ಸಂಗೀತ ಮತ್ತು ವೈದ್ಯನಾಥನ್ ಅವರ ವಾದ್ಯಸಂಯೋಜನೆಯಲ್ಲಿ ಮೂಡಿ ಬಂದ ಭಾವಗೀತೆಗಳು ಇವು. ಒಂದು ರೀತಿ ಸಿನಿಮಾ ಗೀತೆಗಳು ಭಾಸವಾಗುತ್ತಿದ್ದವು.
ಕವಿ ದೊಡ್ಡರಂಗೇಗೌಡರ ಕವಿತೆಗಳನ್ನಿಟ್ಟುಕೊಂಡು ಸುಚೇಂದ್ರ ಪ್ರಸಾದ್‌ ನಿರ್ದೇಶಿಸಿರುವ ಸಿನಿಮಾ “ಮಾವು ಬೇವು” ಕುರಿತು ಬಿ.ಕೆ. ಸುಮತಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ