Advertisement

Tag: ದ್ವೀಪ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು ಪಾತ್ರವಾಗಿ ಬಂದ ಉದಾಹರಣೆ ಕಡಿಮೆ. ಹಾಗೆ ಮಾಡಿದಾಗಲೂ ಮಳೆಯು ಸಿನಿಮಾಕ್ಕೆ ತರುವ ರಮ್ಯತೆಗೇ ಹೆಚ್ಚು ಒತ್ತು ಇರುತ್ತಿತ್ತು. ಹಾಗಾಗದೇ ಮಳೆ ಒಂದು ಪಾತ್ರವೇ ಆಗಬೇಕು ಎಂಬ ಉದ್ದೇಶ ನಮ್ಮದಾಗಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ದ್ವೀಪ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ