Advertisement

Tag: ಧನಪಾಲ ನಾಗರಾಜಪ್ಪ

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ