Advertisement

Tag: ಧೋನಿ

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ