Advertisement

Tag: ನಟರಾಜ್ ಹುಳಿಯಾರ್

ಮನಃಶಾಸ್ತ್ರೀಯ ಗುಣದ ಕಾದಂಬರಿ!

“ಮಗನೂ ಕೂಡ ಅಪ್ಪನಂತೆ ಮಿಲ್ಟ್ರಿಗೆ ಸೇರಿಬಿಡುತ್ತಾನೋ, ದಾರಿ ತಪ್ಪುತ್ತಾನೋ ಎಂಬ ಆತಂಕದಲ್ಲಿ ತಾಯಿ ಶಾಂತಕ್ಕನ ಜೀವನ ತೊಳಲಾಡುತ್ತಾ ಕಾಯುತ್ತಿರುತ್ತದೆ. ಶಾಂತಕ್ಕ ತನಗೆ ತಾನೇ ಸಮಾಧಾನಪಡಿಸಿಕೊಳ್ಳುವ “ಕಣ್ಣಲ್ಲಿ ಎರಡುಹನಿ ನೀರ್ ಇರುವತನಕ ಮಗನನ್ನು ಕಟ್ಟಿ ಹಾಕುತ್ತೇನೆ.” ಎಂಬ ಸಮಾಧಾನದ ಮಾತು ಅಂತಃಕರಣ ಕಲಕುತ್ತದೆ. ಪಿತೃ ಪ್ರಧಾನ ಕುಟುಂಬಗಳು ಸಾಮಾನ್ಯವಾಗಿರುವ ಈ ಹೊತ್ತಿನಲ್ಲಿ ಮಾತೃ ಸಂಸ್ಕೃತಿಯನ್ನು ಇದು ಬಿಂಬಿಸುತ್ತದೆ.”
ನಟರಾಜ್‌ ಹುಳಿಯಾರ್‌ ಬರೆದ ‘ಕಾಮನ ಹುಣ್ಣಿಮೆ’ ಕಾದಂಬರಿ ಕುರಿತು ಆಲೂರು ದೊಡ್ಡನಿಂಗಪ್ಪ ಬರಹ

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ