Advertisement

Tag: ನರಹಳ್ಳಿ ಬಾಲಸುಬ್ರಹ್ಮಣ್ಯ

ಪ್ರಜ್ಞಾ ಮತ್ತಿಹಳ್ಳಿ ಪುಸ್ತಕಕ್ಕೆ ನರಹಳ್ಳಿ ಬಾಲಸುಬ್ರಹ್ಮಣ್ಯ ಬರೆದ ಮುನ್ನುಡಿ

“ಪ್ರಜ್ಞಾ ಅವರ ಸ್ತ್ರೀ ಪಾತ್ರಗಳ ಜೀವನದಿಗೆ ಗಂಡನೊಬ್ಬನೇ ಜಗತ್ತಲ್ಲ; ಅಥವಾ ಸಂಸಾರವೇ ಸರ್ವಸ್ವವಾಗಿ ತನ್ನ ಸೃಜನಶೀಲತೆಯನ್ನು ಅದರ ತೊಡಕುಗಳ ಬಂಧನದಲ್ಲಿ ಕಳೆದುಕೊಳ್ಳುವ ಬಗೆಯೂ ಇಲ್ಲಿಲ್ಲ. ‘ತುದಿಬೆಟ್ಟದ ನೀರ ಹಾಡುʼ ಕತೆಯ ಸುಬೋಧಿನಿ ತನಗೆ ಸಹಾನುಭೂತಿ ತೋರಿಸಲು ಬಂದ ಗೆಳೆಯ ಪಾರ್ಥನಿಗೆ ಹೇಳುತ್ತಾಳೆ: ‘ನನ್ನೊಳಗಿನ ಚೈತನ್ಯದ ನದಿಗೆ ಮಗಳು, ಸೊಸೆ, ಅಮ್ಮ, ಗೆಳತಿ, ಉದ್ಯೋಗಿ, ಲೇಖಕಿ ಅಂತ ನೂರಾರು ಬಗೆಯ ಚಲನೆಗಳಿವೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ