Advertisement

Tag: ನವೀನ ಗಂಗೋತ್ರಿ

ಹಿಂದಣ ಕಾಲಕ್ಕೆ ಎಳೆದೊಯ್ಯುವ ‘ಕಥಾಗತ’

ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ