Advertisement

Tag: ನಾಗರಾಜ ಹರಪನಹಳ್ಳಿ

ಲಂಕೇಶರ ‘ಅಕ್ಕ’: ಕನ್ನಡದಲ್ಲಿ ಬಂದ ವಿಶಿಷ್ಟ ಕಾದಂಬರಿ

ಈ ಕಾದಂಬರಿಯಲ್ಲಿ ಲಂಕೇಶರು ಕೊಳಗೇರಿ ಹುಡುಗನ ಮೂಲಕ ಹೇಳಹೊರಟ ನೋಟ, ಪ್ರಜ್ಞೆ ಮುಖ್ಯವಾದುದು. ಬ್ರೆಕ್ಟ್‌ ಹೇಳುವಂತೆ ರಾಜಕೀಯ ನಮ್ಮ ಬದುಕುನ್ನು ಹೇಗೆ ಸದ್ದಿಲ್ಲದೆ ಪ್ರಭಾವಿಸುತ್ತದೆ ಎಂಬುದು. ಏಕಕಾಲಕ್ಕೆ ಇವೆರಡು ಹೇಗೆ ಒಂದಕ್ಕೊಂದು ತಳುಕು ಹಾಕಿಕೊಂಡಿರುತ್ತವೆ ಎಂಬುದು ಗಮನಾರ್ಹ. ರಾಜಕೀಯ ಪ್ರಜ್ಞೆ ಎಷ್ಟು ಮುಖ್ಯ ಎಂಬುದನ್ನುಈ ಕೃತಿಯ ಮೂಲಕ ಲಂಕೇಶ್‌ರಿಗೆ ಹೇಳಬೇಕಿತ್ತು.
ಪಿ.ಲಂಕೇಶರ ‘ಅಕ್ಕ’ ಕಾದಂಬರಿಯ ಕುರಿತು ನಾಗರಾಜ ಹರಪನಹಳ್ಳಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ