Advertisement

Tag: ನಾರಾಯಣ ಯಾಜಿ

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More

ಕಿರಣ ಭಟ್ ಬರೆದ “ರಂಗ ಕೈರಳಿ” ಪುಸ್ತಕದ ಕುರಿತು ನಾರಾಯಣ ಯಾಜಿ ಲೇಖನ

“ರಂಗಭೂಮಿಯ ಮೂಲಕ ಕೇರಳದ ವೈವಿದ್ಯದ ಪರಿಚಯ ಆಗುವ ಜೊತೆಗೆ ಉತ್ತರಕನ್ನಡ ಇಲ್ಲಿನ ಹಲಸಿನ ಬೇಳೆ, ಮಳೆ, ದೇವರುಗಳೆಲ್ಲ ಇಲ್ಲಿ ಹಾಸುಹೊಕ್ಕುವ ಪರಿ ಅಚ್ಚರಿ ಹುಟ್ಟಿಸುವದು. ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ರಂಗಭೂಮಿಯಲ್ಲಿ ಮೌನವಾಗಿ ತೊಡಗಿಕೊಂಡ ಸಂಕೋಚದ ಮುದ್ದೆಯಾಗಿ ಕಾಣುವ…”

Read More

ಕಾಲವೇ ಸೃಷ್ಟಿಸಿಕೊಂಡ ಕಲಾವಿದ ಜಲವಳ್ಳಿ ವೆಂಕಟೇಶ ರಾವ್: ನಾರಾಯಣ ಯಾಜಿ ಲೇಖನ

“ಚಿಟ್ಟಾಣಿಯವರೊಟ್ಟಿಗಿನ ಅಂದಿನ ಭೀಮ ಯಶಸ್ವಿಯಾಗಿದ್ದೇ ನಂತರ ಅವರು ಪ್ರತಿನಾಯಕನ ಪಾತ್ರಕ್ಕೆ ಅದರಲ್ಲೂ ಧೀರದತ್ತ ಪಾತ್ರಕ್ಕೆ ಬಹುವಾದ ಪ್ರಸಿದ್ಧಿಯನ್ನು ಪಡೆದರು. ಅವರಿಗೆ ಭೀಮನಂತೆ ಪ್ರಸಿದ್ಧಿ ನೀಡಿದ ಮತ್ತೊಂದು ಪಾತ್ರ ಚಿತ್ರಾಕ್ಷಿಕಲ್ಯಾಣದ ರಕ್ತಜಂಘನ ಪಾತ್ರ. ಈ ಪಾತ್ರವೂ ಅವರಿಗೆ ಆಕಸ್ಮಿಕವಾಗಿ ದೊರೆತದ್ದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ