Advertisement

Tag: ನೂತನ ದೋಶೆಟ್ಟಿ

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ