Advertisement

Tag: ನೂತನಾ ದೋಶೆಟ್ಟಿ

ಜ ನಾ ತೇಜಶ್ರೀ ಪುಸ್ತಕದ ಕುರಿತು ನೂತನ ದೋಶೆಟ್ಟಿ ಬರಹ

ಸೃಷ್ಟಿ ಸ್ಥಿತಿ ಲಯ – ಕವಿತೆಯನ್ನು ಈ ಮೇಲಿನ ಗಿಳಿಮರ ಕವಿತೆಯ ಇನ್ನೊಂದು ಭಾಗವಾಗಿಯೂ ಓದಬಹುದು. ಆದರೂ ಇದರ ಅರ್ಥ ಹೊಳಹು ಬೇರೆಯೇ. ಇಲ್ಲಿನ ಹಕ್ಕಿದಂಡು, ಕಪ್ಪೆ, ಈಚಲು ಮರಗಳೆಲ್ಲ ಒಂದೊಂದೂ ಒಂದು ಜಗವೇ ಆಗಿಯೂ, ಒಂದೇ ಜಗವಾಗಿಯೂ ಕಂಡು ಬೆರಗಾಗುವ ಕವಿ ಮನಸ್ಸು ತುಂಬಿ ಉಮ್ಮಳಿಸುತ್ತದೆ. ಆ ಕಣ್ಣೀರಲ್ಲಿ ಆನಂದ ತುಳುಕಿದರೂ, ಲೋಕದ ಡೊಂಕ ನೆನೆದು ಕಳವಳಿಸುತ್ತದೆ. ಮರವನ್ನು ಶಿವನಾಗಿಸಿದ್ದು ಕವಿಗೇ ಅಚ್ಚರಿಯಾಗಿ ಶಿವಶಿವಾ… ಎಂದು ಉದ್ಗರಿಸಿದ್ದಾರೆ.
ಯಕ್ಷಿಣಿ ಕನ್ನಡಿ ಕವಯತ್ರಿ ಜ.ನಾ. ತೇಜಶ್ರೀ ಬರೆದ ‘ಯಕ್ಷಿಣಿ ಕನ್ನಡಿ’ ಕವನ ಸಂಕಲನದ ಕುರಿತು ನೂತನ ದೋಶೆಟ್ಟಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ