Advertisement

Tag: ಪನೋರಮ

ವಿಶಿಷ್ಟ ದೃಶ್ಯಕಾವ್ಯ ʻನಾನು ಕುಸುಮಾʼ ಪನೋರಮಕ್ಕೆ

ಹೀಗೆ ಎಲ್ಲವೂ ಆಗಿದ್ದ ತಂದೆಯನ್ನು ಕಳೆದುಕೊಂಡ ಮೇಲೆ ಒಂಟಿ ತರುಣಿ ಕುಸುಮ ಮುಂದೆ ಏನಾದಳು ಎಂಬುದನು ಸ್ಮರಿಸಿಕೊಂಡರೆ ಕೈ ಕಾಲುಗಳು ನಡುಗುತ್ತವೆ. ಎಷ್ಟೊಂದು ಸುಂದರವಾಗಿ ಕಾಣುವ ಈ ಜಗತ್ತು ಮತ್ತು ವ್ಯವಸ್ಥೆಯ ಕರಾಳ ಮುಖವನ್ನು ಕಂಡು ಎಂಥವರಲ್ಲೂ ಆಕ್ರೋಶ ಪುಟಿದೇಳುತ್ತದೆ. ಕುಸುಮಳ ಆ ಸ್ಥಿತಿಗೆ ಕಾರಣವಾದವರನ್ನು ಸುಟ್ಟುಹಾಕಬೇಕೆನ್ನುವಷ್ಟು ಸಿಟ್ಟು ಎಲ್ಲ ಸಾತ್ವಿಕ ಮತ್ತು ಸತ್ಯ ಪರವಾದ ಮನಸ್ಸುಗಳಲ್ಲಿ ಉಕ್ಕುತ್ತದೆ! ಆದರೂ ಈ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವೆ ಎಂಬುದೇ ವಿಷಾದದ ಪ್ರಶ್ನೆ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ʻನಾನು ಕುಸುಮಾʼ ಚಿತ್ರದ ಕುರಿತು ಕುಮಾರ ಬೇಂದ್ರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ