Advertisement

Tag: ಪೆದ್ದಿಂಟಿ ಅಶೋಕ್ ಕುಮಾರ್

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಪ್ರೋಗ್ರೆಸ್: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“‘ಪ್ರಾಮಿಸ್ ಅಪ್ಪಾ.. ತಪ್ಪದೆ ಒಳ್ಳೆ ಮಾರ್ಕ್ಸ್ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಹನ್ನೆರಡು ಗಂಟೆವರೆಗೂ ಓದುತ್ತೇನೆ. ಬೆಳಿಗ್ಗೆ ಎಬ್ಬಿಸಿದ ತಕ್ಷಣ ಏಳುತ್ತೇನೆ. ತಾತನ ಮನೆಗೆ ಹೋಗುವುದಿಲ್ಲ. ತಮ್ಮನೊಂದಿಗೆ ಆಟವಾಡುವುದಿಲ್ಲ..ʼ ಇನ್ನೂ ಏನೋ ಹೇಳುತ್ತಿದ್ದಾಳೆ.”

Read More

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ