Advertisement

Tag: ಪ್ರವಾಸ ಕಥನ

ಹಾಯ್‌ ಅಂಗೋಲಾ!

ಅಂಗೋಲಾದ ಜನರ ಬಗ್ಗೆ ಹೇಳುವುದು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವುದು, ಅಲ್ಲಿನ ಊಟ ತಿಂಡಿ ಬಗ್ಗೆ ಹೇಳುವುದು ಇದೆಲ್ಲಾ ಸಹಜ. ನಿರೂಪಣೆ ಅದ್ಭುತವಾಗಿದೆ, ಹೊಸ ವಿಷಯ ತಿಳಿಯುತ್ತದೆ ಎಲ್ಲಾ ನಿಜವೇ. ಆದರೆ ಅತ್ಯಂತ ವಿಶಿಷ್ಟವಾದ ಅಧ್ಯಾಯವಿದೆ. ಮೊದಲ ಬಾರಿ ಓದಿದಾಗ ಬಹಳ ವಿಚಿತ್ರ ಅನ್ನಿಸಿತ್ತು‌. ಒಂದು ಕ್ಷೌರ ಮಾಡಿಸಿಕೊಳ್ಳಲು ಮುನ್ನೂರು ಕಿಲೋಮೀಟರ್ ಪ್ರಯಾಣಿಸಬೇಕಾಗಿದ್ದ ಪ್ರಸಾದರ ಅವಸ್ಥೆ ಬಗ್ಗೆ ಕೇಳಿದಾಗ ನಗುವುದೋ ಅಳುವುದೋ ಗೊತ್ತಾಗುವುದಿಲ್ಲ. ಆಫ್ರಿಕನ್ನರ ಕೂದಲ ರೀತಿಗೂ ಭಾರತೀಯರ ಕೂದಲ‌ ರೀತಿಗೂ ಅಜಗಜಾಂತರ ವ್ಯತ್ಯಾಸವಿರುವುದು ಗೊತ್ತಿರುವ ಸಂಗತಿ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

`ಎನ್ನ ಪ್ಯಾರಿಸ್ ಯಾನ’:ಅನು ಪಾವಂಜೆ ಪ್ರವಾಸ ಕಥನ

“ಪ್ಯಾರಿಸ್ ಎನ್ನುವ ಹೆಸರಿನ ಸೆಳೆತಕ್ಕೆ ನಾನೂ ಒಳಗಾದವಳು.. ಯಾರಿಗೂ ಗೊತ್ತಾಗದಂತೆ ಮನಸ್ಸಿನಲ್ಲೇ ಮಂಡಿಗೆ ತಿಂದವಳು. ಈ ಮನದ ಮಂಡಿಗೆ ನಿಜವಾದಾಗ ಖುಷಿಯಲ್ಲಿ ಕುಣಿದಾಡಿದೆ”

Read More

ಪಿಸುಗುಟ್ಟುವ ದಂತಕಥೆಗಳ ಭೂತಾನ್:ಉಮಾ ಪ್ರವಾಸ ಕಥನ

ಇಲ್ಲಿ ಬಡತನವಿದೆ, ಭಿಕ್ಷುಕರಿಲ್ಲ. ಕೊಲೆ, ಕಳ್ಳತನಗಳಿಲ್ಲ. ಯಾತ್ರಿಗಳ ಬಗ್ಗೆ ಅಚ್ಚರಿಯಿದೆ, ಕುತೂಹಲವಿದೆ. ಇದು ಉಮಾರಾವ್ ಬರೆದ ಪ್ರವಾಸ ಕಥನ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ