Advertisement

Tag: ಪ್ರಸನ್ನ ಆಡುವಳ್ಳಿ

ಗಂಟಿನೊಳಗಿದ್ದ ಹೆಬ್ಬಾವು ಮಾಯವಾಗಿದೆಯೆಂದರೆ..

ಮರವನ್ನು ಸುತ್ತಿದ್ದ ಹೆಬ್ಬಾವು ಪೊಟರೆಯೊಳಕ್ಕೆ ಬಾಯಿಡಲು ಹವಣಿಸುತ್ತಿದೆ. ಒಂದೆಡೆ ಅಳಿವಿನಂಚಿನ ಜೀವಿಯ ಭವಿಷ್ಯದ ಆಶಾಕಿರಣವಾದ ಮೂರು ಮರಿಹಕ್ಕಿಗಳು. ಮತ್ತೊಂದೆಡೆ ಪ್ರಕೃತಿ ಸಹಜವಾಗಿ ಹಸಿದ ಹಾವು. ಏನೂ ಮಾಡದೇ ಹಾವು ಆ ಹಕ್ಕಿ ಮರಿಗಳನ್ನು ನುಂಗಲು ಬಿಡಲೇ ಅಥವಾ ಮಧ್ಯ ಪ್ರವೇಶಿಸಿ ಅದರ ಊಟವನ್ನು ಕಸಿದುಕೊಳ್ಳಲೇ? ವಿಚಿತ್ರ ಸಂದಿಗ್ಧ ಪರಿಸ್ಥಿತಿ. ಅದು ಅಳಿವಿನಂಚಿನ ಹಕ್ಕಿಯೆಂದು ಹೆಬ್ಬಾವಿಗೇನು ಗೊತ್ತು ಪಾಪ.
ಹಕ್ಕಿ ಮತ್ತು ಹಾವುಗಳ ಒಡನಾಟದಲ್ಲಿ ಪುಟಿದ ಜಿಜ್ಞಾಸೆಗಳಿಗೆ ಅಕ್ಷರ ರೂಪ ನೀಡಿದ್ದಾರೆ ಪ್ರಸನ್ನ ಆಡುವಳ್ಳಿ.

Read More

ಛತ್ರಪತಿ ಶಿವಾಜಿ ಮಹಾರಾಜನ ಮಗನು ಆಡುವಳ್ಳಿಗೆ ಓಡಿಬಂದ ಕತೆ!

‘ಆಡುವಳ್ಳಿಯ ಇತಿಹಾಸದ ಬಗ್ಗೆ ನನಗೆ ಕುತೂಹಲಕಾರಿಯಾದ ಸುಳಿವು ಆಕಸ್ಮಿಕವಾಗಿ ಸಿಕ್ಕಿದ್ದು ಮರಾಠರ ಇತಿಹಾಸ ಓದುವಾಗ! ಐವತ್ತು ವರ್ಷ ಹಿಂದಿನ ಇಂಗ್ಲಿಷ್ ಲೇಖನವೊಂದರಲ್ಲಿ ಶಿವಾಜಿಯ ಮಗ ರಾಜಾರಾಮನು ಮೊಘಲರಿಂದ ತಪ್ಪಿಸಿಕೊಂಡು, ಆಡುವಳ್ಳಿ ಮಾರ್ಗವಾಗಿ ಹೋಗಿದ್ದನಂತೆ ಎಂಬ ಒಂದು ಸಾಲಿನ ಮಾಹಿತಿ ಸಿಕ್ಕಿತು. ಅರೆ! ಛತ್ರಪತಿಗೂ ಆಡುವಳ್ಳಿಗೂ ಎತ್ತಣಿಂದೆತ್ತ ಸಂಬಂಧ? ಅದರ ಬೆನ್ನತ್ತಿ ಹೋದಾಗ ಸಿಕ್ಕ ಕನ್ನಡ ಕಾವ್ಯದ ಕುರಿತು ಹೇಳುವ ಮುನ್ನ ಇನ್ನೂ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು’ ಎನ್ನುತ್ತಾರೆ ಪ್ರಸನ್ನ ಆಡುವಳ್ಳಿ. ತನ್ನೂರಿನ ಇತಿಹಾಸ ಕೆದಕುತ್ತ ಸಾಗಿದ ಅವರ ಅನುಭವ ಲೇಖನ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ