Advertisement

Tag: ಪ್ರೊ.ಎಚ್.ಟಿ. ಪೋತೆ

ಕಾಡುವ ನಿನ್ನೆಗಳು ಕಾಣದ ನಾಳೆಗಳ ನಡುವೆ…!

ಕನಸಿನಲ್ಲಿ ಬುದ್ಧನ ಬದುಕಿನಲ್ಲಿ ನಡೆದ ಘಟನೆ ತೆರೆದುಕೊಂಡಿತು. ಸಿದ್ಧಾರ್ಥನು ಶಾಕ್ಯರ ಸಂಘದಲ್ಲಿ ಎಂಟು ವರ್ಷಗಳ ಕಾಲ ನಿಷ್ಠಾವಂತ ಸದಸ್ಯನಾಗಿದ್ದನು. ತನ್ನ ವೈಯಕ್ತಿಕ ವಿಷಯಗಳಿಗೆ ತೋರಿಸುತ್ತಿದ್ದಷ್ಟೆ ಆಸಕ್ತಿಯನ್ನು ಅವನು ಸಂಘದ ವಿಷಯಗಳಲ್ಲೂ ತೋರಿಸುತ್ತಿದ್ದ. ಸಂಘದ ಸದಸ್ಯನಾಗಿ ಅವನ ನಡೆವಳಿಕೆಗಳು ಉಳಿದ ಸದಸ್ಯರಿಗೆ ಮಾದರಿಯಾಗಿ, ಸಂಘದ ಎಲ್ಲಾ ಸದಸ್ಯರ ಪ್ರೀತಿ ಮತ್ತು ಗೌರವಕ್ಕೆ ಪಾತ್ರನಾಗಿದ್ದನು. ಅವನು ಸದಸ್ಯತ್ವ ಪಡೆದ ಎಂಟನೆಯ ವರ್ಷದಲ್ಲಿ ಅನಿರೀಕ್ಷಿತವಾಗಿ ನಡೆದ ಘಟನೆಯೊಂದು ಶುದ್ಧೋಧನನ ಕುಟುಂಬದ ಪಾಲಿಗೆ ದುರಂತವಾಗಿ ಪರಿಣಮಿಸಿತು.
ಪ್ರೊ.ಎಚ್.ಟಿ. ಪೋತೆಯವರ ಹೊಸ ಕಾದಂಬರಿ “ಮಹಾಬಿಂದು” ಇಂದ ಕೆಲವು ಪುಟಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ