Advertisement

Tag: ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ

ಎಲ್ಲಿ ನೋಡಿದರೂ…!: ‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ಎರಡನೇ ಭಾಗದ ಎರಡನೆಯ ಅಧ್ಯಾಯ

“ಕೊನ್ನೊಗ್ವಾಡೆಯೆಸ್ಕಿ ಬುಲೆವಾಕ್ಕೆ, ಎರಡು ದಿನದ ಹಿಂದೆ ಹುಡುಗಿ ಸಿಕ್ಕಿದ್ದಳಲ್ಲ, ಅದೇ ಬೀದಿಗೆ ತಿರುಗುವಾಗ, ಅವನ ನಗು ಹೊರಟು ಹೋಯಿತು. ಬೇರೆಯ ಯೋಚನೆಗಳು ತಲೆ ಎತ್ತುವುದಕ್ಕೆ ಶುರುಮಾಡಿದವು. ಆ ದಿನ ಆ ಹುಡುಗಿ ಹೋದ ಮೇಲೆ ಬಹಳ ಹೊತ್ತು ಕೂತು ಯೋಚನೆ ಮಾಡಿದ್ದೆನಲ್ಲಾ ಆ ಬೆಂಚಿನ ಹತ್ತಿರ ಹೋಗುವುದು ಬೇಡ ಅನ್ನಿಸಿತು. ಅವನು ಇಪ್ಪತ್ತು ಕೊಪೆಕ್ ಕೊಟ್ಟಿದ್ದ ಮೀಸೆ ಪೋಲೀಸಿನವನು ಮತ್ತೆ ಕಣ್ಣಿಗೆ ಬಿದ್ದರೆ ಕಷ್ಟವಾಗತ್ತೆ ಅನ್ನಿಸಿತು.”

Read More

ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೇ ಭಾಗದ ಮೊದಲ ಅಧ್ಯಾಯ

“ನಾಲ್ಕನೆಯ ಮಹಡಿಗೆ ಹತ್ತುತ್ತಿರುವಾಗ, ‘ಹೋಗುತಿದ್ದ ಹಾಗೆ ಮೊಳಕಾಲೂರಿ ಕೂತು ಅವರಿಗೆ ಎಲ್ಲಾ ಹೇಳಿಬಿಡತೇನೆ,’ ಅಂದುಕೊಂಡ. ಮೆಟ್ಟಿಲು ಇಕ್ಕಟ್ಟಾಗಿದ್ದವು, ಕಡಿದಾಗಿದ್ದವು, ನೀರು ಚೆಲ್ಲಿ ವದ್ದೆಯಾಗಿದ್ದವು. ಎಲ್ಲ ಅಪಾರ್ಟ್ಮೆಂಟುಗಳ ಅಡುಗೆಮನೆಗಳೂ ಮೆಟ್ಟಿಲಿಗೆ ಮುಖ ಮಾಡಿಕೊಂಡು ಸುಮಾರಾಗಿ ಇಡೀ ದಿನ ಬಾಗಿಲು ತೆರೆದೇ ಇರುತಿದ್ದವು. ಹಾಗಾಗಿ ಯಾವಾಗಲೂ ಬಿಸಿ ಹಬೆಗೆ, ವಾಸನೆಗೆ ಉಸಿರು ಕಟ್ಟುತಿತ್ತು.”

Read More

ಒಂದಲ್ಲ… ಎರಡು…! : ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಏಳನೆಯ ಅಧ್ಯಾಯ

“ಹೆಜ್ಜೆ ಶಬ್ದ ದೂರದಿಂದ, ನೆಲ ಅಂತಸ್ತಿನ ಮೆಟ್ಟಿಲಿಂದ ಬರುತಿತ್ತು. ಅದು ಕಿವಿಗೆ ಬಿದ್ದ ತಕ್ಷಣವೇ ಯಾರೋ ಇಲ್ಲಿಗೇ, ನಾಲ್ಕನೆಯ ಮಹಡಿಗೇ, ಮುದುಕಿಯ ಮನೆಗೇ ಬರುತಿದ್ದಾರೆ ಅನ್ನುವ ಅನುಮಾನ ಹುಟ್ಟಿತು ಅನ್ನುವುದು ಆಮೇಲೂ ಕೂಡ ಅವನಿಗೆ ಸ್ಪಷ್ಟವಾಗಿ ನೆನಪಿತ್ತು. ಹೆಜ್ಜೆ ಸದ್ದು ಯಾಕೆ ಅಪಶಕುನದ ಹಾಗಿತ್ತೋ? ಭಾರವಾದ, ಆತುರವಿಲ್ಲದ ಹೆಜ್ಜೆಗಳು. ಮೊದಲ ಮಹಡಿ ದಾಟಿದ್ದವು. ಮೇಲೇರುತಿದ್ದವು. ಬರುತಿದ್ದವನ ಹೆಜ್ಜೆ ಶಬ್ದ ಜೋರಾಗುತಿತ್ತು.”

Read More

ಇಂಚಿಂಚು ಸಂಚು ರೂಪಿಸುತ್ತಾ…: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಆರನೆಯ ಅಧ್ಯಾಯ

“ರಾಸ್ಕೋಲ್ನಿಕೋವ್‌ ನ ಮನಸ್ಸು ಕದಡಿತ್ತು. ಅದು ಎಲ್ಲ ಯುವಕರೂ ಸಾಮಾನ್ಯವಾಗಿ ಆಡುವಂಥ ಮಾತು, ಮಾಡುವಂಥ ಯೋಚನೆ. ಅವನೇ ಅಂಥ ಮಾತನ್ನ ಎಷ್ಟೋ ಸಾರಿ, ಎಷ್ಟೋ ಸಂದರ್ಭದಲ್ಲಿ, ಎಷ್ಟೋ ವಿಷಯಗಳ ಬಗ್ಗೆ ಕೇಳಿಸಿಕೊಂಡಿದ್ದ. ಆದರೆ, ಸರಿಯಾಗಿ ಇಂಥವೇ ಮಾತು, ಸರಿಯಾಗಿ ಇಂಥದೇ ಹೊತ್ತಲ್ಲಿ, ಅವನ ತಲೆಯಲ್ಲೂ ಸುಮಾರಾಗಿ ಅಂಥದೇ ವಿಚಾರ ಇರುವಾಗ ಯಾಕೆ ಕಿವಿಗೆ ಬೀಳಬೇಕಾಗಿತ್ತು?”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ..”

Read More

ಸತ್ತ ಕುದುರೆಯ ಎದೆಗೆ ಮತ್ತೆಮತ್ತೆ ಬಡಿಯುತ: ʼಅಪರಾಧ ಮತ್ತು ಶಿಕ್ಷೆʼ ಐದನೆಯ ಅಧ್ಯಾಯ

“ರಾಸ್ಕೋಲ್ನಿಕೋವ್ ಭಯಂಕರವಾದ ಕನಸು ಕಂಡ. ಪುಟ್ಟ ಊರಿನಲ್ಲಿ ಮಗುವಾಗಿದ್ದಾಗಿನ ಕನಸು. ಈಗ ಅವನಿಗೆ ಏಳು ವರ್ಷ. ಯಾವುದೋ ಹಬ್ಬದ ದಿನ ಅಪ್ಪನ ಜೊತೆಯಲ್ಲಿ ಸಾಯಂಕಾಲದ ಹೊತ್ತು ಉರಾಚೆ ನಡೆದುಕೊಂಡು ಹೋಗುತ್ತಿದ್ದಾನೆ. ಧಗೆಯ ದಿನದ ಮಂಕು ಸಂಜೆ. ಹಳ್ಳಿ ಅವನ ನೆನಪಿನಲ್ಲಿ ಹೇಗೆ ಉಳಿದಿತ್ತೋ ಕನಸಿನಲ್ಲೂ ತದ್ವತ್ ಹಾಗೇ ಕಾಣುತ್ತಿತ್ತು. ನೆನಪಿನಲ್ಲಿ ಮಸುಕಾಗಿದ್ದ ಊರು ಕನಸಿನಲ್ಲಿ ಸ್ಪಷ್ಟವಾಗಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ