Advertisement

Tag: ಬಸವಣ್ಣೆಪ್ಪಾ ಪ. ಕಂಬಾರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ