Advertisement

Tag: ಬಸವರಾಜ ಕಟ್ಟೀಮನಿ

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ